ಪುತ್ತೂರು | ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಜನದಟ್ಟಣೆ : 11 ಮಂದಿ ಅಸ್ವಸ್ಥ

ಮಂಗಳೂರು : ಸೋಮವಾರ ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ 2025’ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 11 ಜನರು ಅಸ್ವಸ್ಥಗೊಂಡ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲವರು ಆಯಾಸ, ನಿರ್ಜಲೀಕರಣ ಮತ್ತು ಜನದಟ್ಟಣೆಯಿಂದ ಅಸ್ವಸ್ಥರಾದರು ಎಂದು ಹೇಳಲಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ … Continued

ವೀಡಿಯೊ..| ಏರ್ ಇಂಡಿಯಾದ ₹ 22,000 ಉದ್ಯೋಗಕ್ಕೆ 25 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ; ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿತದ ಭೀತಿ

ಮುಂಬೈ : ಏರ್ ಇಂಡಿಯಾ ಸಂಸ್ಥೆಯು ಏರ್‌ಪೋರ್ಟ್ ಲೋಡರ್ ಕೆಲಸಕ್ಕಾಗಿ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿದ ಅಪಾಯದ ಭೀತಿ ಸೃಷ್ಟಿಸಿತ್ತು. 2,216 ಹುದ್ದೆಗಳಿಗೆ 25 ಸಾವಿರಕ್ಕೂ ಅಧಿಕ ಮಂದಿ ಆಕಾಂಕ್ಷಿಗಳು ಹಾಜರಾಗಿದ್ದರಿಂದ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ನಿರೀಕ್ಷೆ ಮಾಡದೇ ಇದ್ದ ಏರ್ ಇಂಡಿಯಾ ಸಿಬ್ಬಂದಿ, ಜನಜಂಗುಳಿಯನ್ನು ನಿಯಂತ್ರಿಸಲು ಪರದಾಡಬೇಕಾಯಿತು. … Continued