ಎಲ್ಗರ್ ಪರಿಷದ್​ ಪ್ರಕರಣ: ಹೋರಾಟಗಾರ ಫಾದರ್​ ಸ್ಟಾನ್​ ಸ್ವಾಮಿ ನಿಧನ

ಮುಂಬೈ: ಕಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ (ಜುಲೈ 5) ನಿಧನರಾಗಿದ್ದಾರೆ. ಬಾಂಬೆ ಹೈ ಕೋರ್ಟ್​ ಅವರ ಜಾಮೀನು ಅರ್ಜಿಯ ವಿಚಾರಣೆಗೆಂದು ಕೈಗೆತೆಗೆದುಕೊಂಡಾಗ ಅವರ ನಿಧನದ ಮಾಹಿತಿಯನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ … Continued

ಎಲ್ಗರ್ ಪರಿಷತ್ ಪ್ರಕರಣ; ಸ್ಟಾನ್ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ಕೋರ್ಟ್‌

ಮುಂಬೈ; ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಇ. ಕೊಥಾಲಿಕರ್ ಅವರು 83 ವರ್ಷದ ಸ್ವಾಮಿಯವರ ಜಾಮೀನು ಅರ್ಜಿಯನ್ನು ಅರ್ಹತೆ ಮತ್ತು ವೈದ್ಯಕೀಯ ಆಧಾರದ ಮೇಲೆ ತಿರಸ್ಕರಿಸಿದರು. ಜೆಸ್ಯೂಟ್ ಪಾದ್ರಿ … Continued