ಕೊಳೆತ ಮಾಂಸ, ಅವಧಿ ಮೀರಿದ ಹಾಲು….: ಬೆಂಗಳೂರು ಪಂಚತಾರಾ ಹೋಟೆಲ್ಗಳ ದಾಳಿಯಲ್ಲಿ ಆಘಾತಕಾರಿ ಸಂಗತಿಗಳು ಬಹಿರಂಗ
ಬೆಂಗಳೂರು: ಅವಧಿ ಮೀರಿದ ಹಾಲು, ಕೊಳೆತ ಮಾಂಸ, ತರಕಾರಿಗಳಲ್ಲಿ ಶಿಲೀಂಧ್ರದ ಬೆಳವಣಿಗೆ ಸೇರಿದಂತೆ ಹಲವು ಗಂಭೀರ ಆಹಾರ ಸುರಕ್ಷತಾ ಉಲ್ಲಂಘನೆಗಳು ನಗರದ ಕೆಲ ಪ್ರತಿಷ್ಠಿತ ಐಷಾರಾಮಿ ಹೋಟೆಲ್ಗಳು ಹಾಗೂ ರೆಸಾರ್ಟ್ಗಳಲ್ಲಿ ಪತ್ತೆಯಾಗಿವೆ. ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಹೋಟೆಲ್ಗಳಲ್ಲೇ ಇಂತಹ ಉಲ್ಲಂಘನೆಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಗರದ … Continued