ಸರ್ಕಾರದ ಮತ್ತೊಂದು ಎಡವಟ್ಟು : ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸುತ್ತೋಲೆ, ವಿವಾದ ಬೆನ್ನಲ್ಲೇ ಯೂ ಟರ್ನ್…!​

ಬೆಂಗಳೂರು: ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಕುವೆಂಪು ಅವರ ಕವಿತೆಯ ಬರಹವನ್ನು ಬದಲಾವಣೆ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಸರ್ಕಾರ ಅದಾದ ಎರಡು ದಿನಗಳಲ್ಲಿ ಮತ್ತೊಂದು ಯಡವಟ್ಟು ನಿರ್ಧಾರ ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅದರಿಂದ ಯೂ ಟರ್ನ್‌ ಹೊಡೆದಿದೆ ಹಾಗೂ ಈಗ ತಿದ್ದುಪಡಿ ಆದೇಶ ಹೊರಡಿಸಿದೆ…! ಖಾಸಗಿ ಶಾಲೆಗಳಲ್ಲಿ (Private Schools) ಇನ್ನು … Continued