ಹಾಡಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, ಪೂರ್ವಯೋಜಿತ ಕೃತ್ಯ ಎಂದ ಬಿಜೆಪಿ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತನನ್ನು ಸೋಮವಾರ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಎಸ್. ಸಂಜಿತ್ ಎಂದು ಗುರುತಿಸಲಾಗಿದ್ದು, ಆತ ತನ್ನ ಪತ್ನಿಯೊಂದಿಗೆ ಮೋಟಾರ್ ಸೈಕಲ್ಲಿನಲ್ಲಿ ಹೋಗುತ್ತಿದ್ದಾಗ ನಾಲ್ವರ ತಂಡವೊಂದು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ (ನವೆಂಬರ್ 15) ಬೆಳಿಗ್ಗೆ … Continued