52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ ರದ್ದು ಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:  ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ನೇಮಕ ಮಾಡಲಾಗಿದ್ದ ರಾಜ್ಯಮಟ್ಟದ ನಿಗಮ- ಮಂಡಳಿ- ಪ್ರಾಧಿಕಾರಗಳಳ ಅಧ್ಯಕ್ಷರ-ಉಪಾಧ್ಯಕ್ಷರ ನಾಮನಿರ್ದೇಶನವನ್ನ ರದ್ದು ಮಾಡಿ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯಡಿಯೂರಪ್ಪ ಅವರ ಬೆಂಬಲಿಗರಲ್ಲಿ ಮೂವರನ್ನು ಮುಂದುವರಿಸಲಾಗಿದೆ. ನಿಗಮ-ಮಂಡಳಿ-ಪ್ರಾಧಿಕಾರಕ್ಕೆ ನಡೆದಿದ್ದ ನಾಮನಿರ್ದೇಶನ ರದ್ದತಿಯನ್ನು ಹಠಾತ್‌ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಆಪ್ತ ಕಾರ್ಯದರ್ಶಿ … Continued