ಸರ್ಕಾರದ ಸುತ್ತೋಲೆ ಎತ್ತಿ ಹಿಡಿದ ಹೈಕೋರ್ಟ್ : 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಅನುಮತಿ

ಬೆಂಗಳೂರು : ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ. ಹೀಗಾಗಿ, ಪರೀಕ್ಷೆ ನಡೆಸುವ ಕುರಿತು ಉಂಟಾಗಿದ್ದ ಗೊಂದಲ ದೂರವಾಗಿದೆ. ಕಳೆದ ವರ್ಷದ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ಮಾರ್ಚ್‌ 6ರಂದು ಏಕಸದಸ್ಯ … Continued

ಸರಕು-ಸೇವಾ ತೆರಿಗೆ ಪರಿಹಾರ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಭಾರೀ ಅನ್ಯಾಯ: ಲದವಾ

ಹುಬ್ಬಳ್ಳಿ: ಜಿಎಸ್‌ಟಿ ಜಾರಿಯಿಂದ ರಾಜ್ಯಗಳಿಗೆ ಆಗಬಹುದಾದ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ಜಿಎಸ್ಟಿ (ರಾಜ್ಯಗಳ ಪರಿಹಾರ ಸೆಸ್) ಕಾಯ್ದೆ ೨೦೧೭ ಜಾರಿಗೆ ತಂದಿತು. ಹಣಕಾಸು ಆಯೋಗದ ವರದಿ ಆಧಾರ ಪ್ರಕಾರ ರಾಜ್ಯಕ್ಕೆ ಆಗಬಹುದಾದ ೧೪% ಶೇಕಡಾ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ವಿಶೇಷ ಕಾನೂನು ರಚಿಸಿ ಕೆಲ ವಿಶೇಷ ವಸ್ತುಗಳ ಮೇಲೆ ಸೆಸ್ … Continued