ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಚಿನ್ಮಯ ಕೆರೆಗದ್ದೆ ಪ್ರಥಮ

ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. … Continued