ಜನ ಕಲ್ಯಾಣೋತ್ಸವ ರಾಜ್ಯ ಮಟ್ಟದ ಕಥಾ ಸ್ಪರ್ಧೆ

ಬೆಳಗಾವಿ: ಹಸಿರು ಕ್ರಾಂತಿಯ ಹರಿಕಾರರಾಗಿ ಹೋರಾಟದ ಹಾದಿಯಲ್ಲಿ ಮುಂಚೂಣಿಯಲ್ಲಿದ್ದ  ಪತ್ರಕರ್ತ ದಿ. ಕಲ್ಯಾಣರಾವ್ ಮುಚಳಂಬಿಯವರ ನೆನಪಿನಂಗಳದ ಕಾರ್ಯಕ್ರಮ ಜನ ಕಲ್ಯಾಣೋತ್ಸವ ನಿಮಿತ್ತ ರಾಜ್ಯ ಮಟ್ಟದ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೂರು ಅತ್ಯುತ್ತಮ ಕಥೆಗಳಿಗೆ ಕ್ರಮವಾಗಿ ಪ್ರಥಮ 5,000 ರೂ; ದ್ವಿತೀಯ 3,000 ರೂ ಮತ್ತು ತೃತೀಯ 2,000 ರೂ.ಗಳ ನಗದು ಬಹುಮಾನದೊಂದಿಗೆ ಕಾರ್ಯಕ್ರಮದಲ್ಲಿ … Continued