ಮೇ 2ರ ನಂತರ ಏನೇನು ಬದಲಾವಣೆಯಾಗುತ್ತದೆ ಕಾದುನೋಡಿ:ಯತ್ನಾಳ

ಬೆಳಗಾವಿ : ಮುಖ್ಯಮಂತ್ರಿ ಯಡಿಯೂರಪ್ಪನವರು ಮೀಸಲಾತಿ ಕೊಡದಿದ್ರೂ ಪರವಾಗಿಲ್ಲ. ಯಾರು ಹೊಸ ಮುಖ್ಯಮಂತ್ರಿಯಾಗುತ್ತಾರೆಯೋ ಅವರು ಕೊಡುತ್ತಾರೆ. ಮೇ 2ರ ನಂತರ ಏನೇನು ಬದಲಾವಣೆ ಆಗುತ್ತದೆ ಕಾದು ನೋಡಿ.. ಬದಲಾವಣೆ ಖಚಿತ ಬರೆದಿಟ್ಟುಕೊಳ್ಳಿ. ಉತ್ತರ ಕರ್ನಾಟಕದವರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪ್ರಚಾರಕ್ಕೆ … Continued