ಕೋವಿಡ್ನಿಂದ ಆರ್ಥಿಕ ಸಂಕಷ್ಟ: ಸಾರಿಗೆ ನೌಕರರ ಸಂಬಳ ವಿಳಂಬ
ಬೆಂಗಳೂರು: ಕೋವಿಡ್ ಕಾರಣದಿಂದ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ … Continued