ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ವಿರುದ್ಧ ಪ್ರಕರಣ : ಹೈಕೋರ್ಟ್ ತಡೆಯಾಜ್ಞೆ
ಶಿರಸಿ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮೇಲೆ ಶಿರಸಿಯ ಕಾಂಗ್ರೆಸ್ ಮುಖಂಡರು ದಾಖಲಿಸಿದ್ದ ಪ್ರಕರಣದ ತನಿಖೆಗೆ ಶುಕ್ರವಾರ ಧಾರವಾಡದ ಹೈಕೋರ್ಟ್ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಅನಂತಮೂರ್ತಿ ಹೆಗಡೆಯವರು ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಅನಂತಮೂರ್ತಿ ಹೆಗಡೆಯವರು ಕೋರ್ಟ್ ಮೆಟ್ಟಿಲೇರಿದ್ದರು. ಶಿರಸಿಯಲ್ಲಿ ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅನಂತಮೂರ್ತಿ ಹೆಗಡೆ, … Continued