ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‌ನಲ್ಲಿ ಭೀಕರ ದುರಂತ: ಎಂಟು ಕಾರ್ಮಿಕರ ಸಾವು, ಹಲವರಿಗೆ ಗಾಯ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‌ನಲ್ಲಿ ಸೋಮವಾರ ಭೀಕರ ಅವಘಡ ಸಂಭವಿಸಿದೆ. ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಬೃಹತ್ ಪಾತ್ರೆ (ಲಾಡಲ್) ಸ್ಫೋಟಗೊಂಡ ಪರಿಣಾಮ ಎಂಟು ಕಾರ್ಮಿಕರು ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಕ್ಕಿನ ಕಾರ್ಖಾನೆಯ ಎಸ್‌ಎಂಎಸ್-೨ (SMS-2) ಮತ್ತು ಎಸ್‌ಟಿಸಿ-೩ (STC-3) ಹೀಟ್ ಫೆಸಿಲಿಟಿ ವಿಭಾಗದಲ್ಲಿ ಈ ದುರಂತ ಸಂಭವಿಸಿದೆ. ಅತ್ಯಂತ ಹೆಚ್ಚಿನ ತಾಪಮಾನದಲ್ಲಿದ್ದ ಕರಗಿದ … Continued