ವೀಡಿಯೊ…| ಶ್ರೀನಗರಕ್ಕೆ ತೆರಳುತ್ತಿದ್ದ ಸೈನಿಕನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಹೊಡೆದ ಟೋಲ್ ಬೂತ್ ಸಿಬ್ಬಂದಿ…!
ನವದೆಹಲಿ: ಉತ್ತರ ಪ್ರದೇಶದ ಮೀರತ್ನ ಟೋಲ್ ಬೂತ್ನಲ್ಲಿ ನಡೆದ ಘರ್ಷಣೆಯಲ್ಲಿ ಸೈನಿಕನೊಬಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ನಾಲ್ವರು ಟೋಲ್ ಬೂತ್ ಸಿಬ್ಬಂದಿ ಸೈನಿಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಆನ್ಲೈನ್ನಲ್ಲಿ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಸೈನಿಕ ಕಪಿಲ್ ಕವದ್ ಎಂಬವರು ಭಾರತೀಯ ಸೇನೆಯ ರಜಪೂತ್ ರೆಜಿಮೆಂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ರಜೆಯ ನಿಮಿತ್ತ ಮನೆಗೆ … Continued