ಛತ್ತೀಸಗಢ: ರಾತ್ರೋರಾತ್ರಿ 60 ಅಡಿ ಉದ್ದ, 30 ಟನ್ ತೂಕದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದ ಕಳ್ಳರು…!

ರಾಯ್ಪುರ: ಚೋರರ ತಂಡವೊಂದು ಬರೋಬ್ಬರಿ 60 ಅಡಿ ಉದ್ದದ ಕಬ್ಬಿಣದ ಸೇತುವೆಯನ್ನೇ ತುಂಡು ತುಂಡಾಗಿ ಕತ್ತರಿಸಿ ಕದ್ದೊಯ್ದಿರುವ ವಿಲಕ್ಷಣ ಘಟನೆ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಕೊರ್ಬಾ ಜಿಲ್ಲಾ ಕೇಂದ್ರದ ದೋಧಿಪಾರಾ ಪ್ರದೇಶದಲ್ಲಿ ಹಸ್ದಿಯೋ ಕಾಲುವೆಯ ಮೇಲೆ ಈ ಬೃಹತ್ ಕಬ್ಬಿಣದ ಸೇತುವೆಯನ್ನು ನಿರ್ಮಿಸಲಾಗಿತ್ತು. ಸುಮಾರು 30 ಟನ್ ತೂಕದ ಈ ಸೇತುವೆಯನ್ನು ಸ್ಕ್ರ್ಯಾಪ್ ಮಾಫಿಯಾ … Continued

ಜಾರ್ಖಂಡದಲ್ಲಿ 40 ಲಕ್ಷ ರೂ.ಗೆ ಖರೀದಿಸಿದ್ದ ಆನೆ ಕಳುವು ಮಾಡಿ ಬಿಹಾರದಲ್ಲಿ 27 ಲಕ್ಷ ರೂ.ಗೆ ಮಾರಾಟ…!

ಮೇದಿನಿನಗರ (ಜಾರ್ಖಂಡ್): ಜಾರ್ಖಂಡದ ಪಲಮು ಜಿಲ್ಲೆಯಿಂದ ಕದ್ದು 27 ಲಕ್ಷ ರೂ.ಗಳಿಗೆ ಮಾರಾಟ ಮಾಡಲಾಗಿತ್ತು ಎನ್ನಲಾದ ಹೆಣ್ಣು ಆನೆಯನ್ನು ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಪತ್ತೆಹಚ್ಚಿ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ನಿವಾಸಿ ನರೇಂದ್ರಕುಮಾರ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪಲಮು ಜಿಲ್ಲೆಯ ಚುಕುರ್ ಪ್ರದೇಶದಿಂದ ‘ಜಯಮತಿ’ ಎಂಬ … Continued