ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೌಲ್ವಿ ಬಂಧನ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಹೊತ್ತಿರುವ ಮೌಲ್ವಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದು 11 ದಿನಗಳ ಬಳಿಕ  ಪೊಲೀಸರು ಆರೋಪಿ ಮುಫ್ತಿ ಮುಸ್ತಾಕ್ ಅವರನ್ನು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ಭಾಷಣದ ವೀಡಿಯೊವೊಂದು ವೈರಲ್ ಆಗಿತ್ತು. ಗಲಭೆಗೆ … Continued

ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್

ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್‌ ಅನ್ನು … Continued

ವೀಡಿಯೊ…| ಮಹಾಕುಂಭಕ್ಕೆ ಹೋಗುವ ವಿಶೇಷ ರೈಲಿನ ಕಂಪಾರ್ಟ್‌ಮೆಂಟುಗಳ ಬಾಗಿಲು ಲಾಕ್‌ ; ರೈಲಿಗೆ ಕಲ್ಲು ತೂರಿದ ಪ್ರಯಾಣಿಕರು

ಮಹಾಕುಂಭ ಶಾಹಿ ಸ್ನಾನಕ್ಕಾಗಿ ಝಾನ್ಸಿಯಿಂದ ಪ್ರಯಾಗರಾಜ್‌ಗೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಮಂಗಳವಾರ ದಾಳಿ ನಡೆದಿದ್ದು, ಹರ್ಪಾಲಪುರ ರೈಲು ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಹಲವಾರು ಪ್ರಯಾಣಿಕರು ರೈಲು ಕಂಪಾರ್ಟ್‌ಮೆಂಟ್‌ಗಳಿಗೆ ಬಾಗಿಲು ಹಾಕಿರುವುದನ್ನು ಕಂಡು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯು ರೈಲು ಒಳಗಿದ್ದ ಪ್ರಯಾಣಿಕರಿಗೆ ಆಘಾತಗೊಳಿಸಿತು. ಕಲ್ಲು ತೂರಾಟದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು … Continued

ಪರಸ್ಪರರ ಕಚೇರಿ ಮೇಲೆ ಗುಂಡಿನ ದಾಳಿ, ಕಲ್ಲು ಎಸೆತ : ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ನಾಯಕ-ಶಾಸಕರ ನಡುವಿನ ರಾಜಕೀಯ ವೈಷಮ್ಯ; ಬಂಧನ

ಉತ್ತರಾಖಂಡದ ರೂರ್ಕಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ ಸಿಂಗ್ ಚಾಂಪಿಯನ್ ಮತ್ತು ಪಕ್ಷೇತರ ಶಾಸಕ ಉಮೇಶಕುಮಾರ ನಡುವಿನ ವೈಷಮ್ಯ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರರ ಕಚೇರಿಗೆ ಗುಂಡು ಹಾರಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋದಲ್ಲಿ ಚಾಂಪಿಯನ್ ತನ್ನ ಬೆಂಬಲಿಗರೊಂದಿಗೆ ಉಮೇಶಕುಮಾರ ಅವರ ಕಚೇರಿಯ ಮೇಲೆ ಹಲವಾರು ಗುಂಡುಗಳನ್ನು ಹಾರಿಸುವುದನ್ನು ತೋರಿಸುತ್ತದೆ. … Continued

ವೀಡಿಯೊಗಳು…| ಕೌಟುಂಬಿಕ ಕಲಹ : ನೂತನ ಮಹಾರಾಣಾಗೆ ಪ್ರವೇಶ ನಿರಾಕರಿಸಿದ ನಂತರ ಉದಯಪುರ ಅರಮನೆ ಹೊರಗೆ ಘರ್ಷಣೆ, ಕಲ್ಲು ತೂರಾಟ

ಉದಯಪುರ : ರಾಜಸಮಂದ್‌ನ ಬಿಜೆಪಿ ಶಾಸಕ ವಿಶ್ವರಾಜ ಸಿಂಗ್ ಮೇವಾರ್ ಮತ್ತು ಅವರ ಬೆಂಬಲಿಗರಿಗೆ ಅರಮನೆಗೆ ಪ್ರವೇಶ ನಿರಾಕರಿಸಿದ ನಂತರ ಸೋಮವಾರ ರಾತ್ರಿ ರಾಜಸ್ಥಾನದ ಉದಯಪುರದ ಸಿಟಿ ಪ್ಯಾಲೇಸ್‌ನ ಹೊರಗೆ ಘರ್ಷಣೆಗಳು ಮತ್ತು ಕಲ್ಲು ತೂರಾಟಗಳು ನಡೆದವು. ಈ ತಿಂಗಳ ಆರಂಭದಲ್ಲಿ ಅವರ ತಂದೆ ಮಹೇಂದ್ರ ಸಿಂಗ್ ಮೇವಾರ್ ಅವರ ಮರಣದ ನಂತರ ವಿಶ್ವರಾಜ ಸಿಂಗ್ … Continued

ಕಾರಿನ ಮೇಲೆ ಕಲ್ಲು ತೂರಾಟ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖಗೆ ಗಂಭೀರ ಗಾಯ

ನಾಗ್ಪುರ : ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಶರದ್‌ ಪವಾರ್‌ ಬಣ) ನಾಯಕ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ಅವರು ನಾರ್ಖೇಡ್ ಗ್ರಾಮದಲ್ಲಿ ನಡೆದ … Continued

ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು

ಮಂಡ್ಯ:  ಜಿಲ್ಲೆಯ ನಾಗಮಂಗಲದಲ್ಲಿ (Mandya violence) ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣದಲ್ಲಿ ಬಂಧಿತರಾದ ಎಲ್ಲ 55 ಆರೋಪಿಗಳಿಗೆ ನ್ಯಾಯಾಲಯ ಜಾಮೀನು (Bail) ನೀಡಿದೆ. ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆರೋಪಿಗಳಿಗೆ ತಲಾ … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ವೀಡಿಯೊ…| ಬಾಲಿವುಡ್‌ ನಟರಾದ ಅಕ್ಷಯಕುಮಾರ, ಟೈಗರ್ ಶ್ರಾಫ್ ಕಾರ್ಯಕ್ರಮದಲ್ಲಿ ಜನಸಮೂಹದಿಂದ ಕಲ್ಲು ತೂರಾಟ-ಚಪ್ಪಲಿ ಎಸೆತ-ಲಾಠಿ ಚಾರ್ಜ್‌

ನವದೆಹಲಿ : ಸೋಮವಾರ, ಲಕ್ನೋದಲ್ಲಿ ನಡೆದ ಬಾಲಿವುಡ್ ನಟರಾದ ಅಕ್ಷಯಕುಮಾರ ಮತ್ತು ಟೈಗರ್ ಶ್ರಾಫ್ ತಮ್ಮ ಮುಂಬರುವ ಚಿತ್ರ ಬಡೇ ಮಿಯಾನ್ ಚೋಟೆ ಮಿಯಾನ್ ಪ್ರಚಾರ ಕಾರ್ಯಕ್ರಮವು ಅನಿರೀಕ್ಷಿತ ಘಟನೆಗಳಿಗೆ ಸಾಕ್ಷಿಯಾಯಿತು. ಇಬ್ಬರೂ ತಮ್ಮ ಉತ್ಸಾಹಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲು ಘಂಟಾಘರ್‌ ನಲ್ಲಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಜನಸ್ತೋಮವು ಉನ್ಮಾದಕ್ಕೆ … Continued

ಅಕ್ರಮ ಮದರಸಾ ಕೆಡವಿದ ನಂತರ ಗಲಭೆ: ಉತ್ತರಾಖಂಡ ಪಟ್ಟಣದಲ್ಲಿ ಶೂಟ್-ಅಟ್-ಸೈಟ್ ಆದೇಶ, ಇಂಟರ್ನೆಟ್ ಸ್ಥಗಿತ

ಹಲ್ದ್ವಾನಿ : ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮದರಸಾವನ್ನು ಅಧಿಕಾರಿಗಳು ನೆಲಸಮಗೊಳಿಸಿದ ನಂತರ, ಘರ್ಷಣೆಗಳು ಭುಗಿಲೆದ್ದಿವೆ. ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಲ್ವಾನಿಯ ಬಂಭುಲ್ಪುರದಲ್ಲಿ ಶೂಟ್-ಆಟ್-ಸೈಟ್ … Continued