ಹಿಜಾಬ್‌ ವಿವಾದ ಶಿವಮೊಗ್ಗದಲ್ಲಿ ತೀವ್ರ: ಕಾಲೇಜಿನ ಹೊರಭಾಗದಲ್ಲಿ ಕಲ್ಲತೂರಾಟ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಈಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ  144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಸ್ಥಿತಿ ಮಿತಿ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದಾರೆ. ಎಸ್ ಪಿ ಲಕ್ಷ್ಮಿಪ್ರಸಾದ್‌ … Continued