ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ
ಫಿರೋಜಾಬಾದ್ (ಉತ್ತರ ಪ್ರದೇಶ): ಆರ್ಎಸ್ಎಸ್ ಸರಸಂಘಚಾಲಕ ಮೋಹನ ಭಾಗವತ್ ಅವರು ಪ್ರಯಾಣಿಸುತ್ತಿದ್ದ ದೆಹಲಿ ಮುಖಿ ‘ಸ್ವರ್ಣ ಶತಾಬ್ದಿ ಎಕ್ಸ್ಪ್ರೆಸ್’ ರೈಲಿನ ಮೇಲೆ ಗುರುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಚಲಿಸುತ್ತಿದ್ದ ರೈಲಿನ ಕೋಚ್ ಒಂದರ ಕಿಟಕಿ ಗಾಜು ಜಖಂಗೊಂಡಿದೆ. ಆದರೆ, ಘಟನೆಯಲ್ಲಿ ಮೋಹನ ಭಾಗವತ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಉತ್ತರ … Continued