ಕೋಲಾರ: ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ, ಪೊಲೀಸರಿಂದ ಲಾಠಿ ಪ್ರಹಾರ
ಕೋಲಾರ: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ … Continued