ಮಾಶಾಳದಲ್ಲಿ ಹಿರೇಮಠದ ಮೇಲೆ ಕಲ್ಲು ತೂರಾಟ: ಗಾಜುಗಳು ಪುಡಿ
ಕಲಬುರ್ಗಿ: ಅಫಜಲಪುರ ತಾಲೂಕಿನ ಮಾಶಾಳ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಗುರುವಾರ ರಾತ್ರಿ ವೇಳೆ ಮಠದಲ್ಲಿ ಶ್ರೀಗಳು ಇದ್ದ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಕೇದಾರ ಶ್ರೀಗಳ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಕಿಡಿಗೇಡಿಗಳು ಮಠದ ಕಿಟಕಿಗಳಿಗೆ ಕಲ್ಲು ತೂರಿ ಗ್ಲಾಜನ್ನು ಪುಡಿ ಪುಡಿ … Continued