ರಟ್ಟಿಹಳ್ಳಿ: ಮೆರವಣಿಗೆ ವೇಳೆ ಕಲ್ಲು ತೂರಾಟ, 15 ಮಂದಿ ಪೊಲೀಸ್ ವಶಕ್ಕೆ

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದ ಮೆರವಣಿಗೆಯ ವೇಳೆ ನಿರ್ದಿಷ್ಟ ಸಮುದಾಯದ ಮನೆಗಳು ಹಾಗೂ ಪ್ರಾರ್ಥನಾ ಸ್ಥಳಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಅದು ಮಂಗಳವಾರ ಈ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಯಿತು. ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇಂದು ಮಂಗಳವಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯೊಂದಿಗೆ ಹಿಂದೂ ಸಂಘಟನೆಗಳ ಸದಸ್ಯರು … Continued