ಶಿಕ್ಷಕರ ಮೇಲಿನ ಪ್ರೀತಿಗೆ ರೈಲನ್ನೇ ತಡೆಹಿಡಿದ ವಿದ್ಯಾರ್ಥಿಗಳು…!

ಕೋಲ್ಕತ್ತಾ: ಶಿಕ್ಷಕರ ವರ್ಗಾವಣೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ ಸುದ್ದಿಯನ್ನು ಕೇಳಿದ್ದೇವೆ. ಆದರೆ ಅದಕ್ಕಾಗಿ ರೈಲನ್ನೇ ತಡೆದರೆ…!ಇಥದ್ದೊಂದು ವಿದ್ಯಾಮನ ಕೋಲ್ಕತ್ತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೋಲ್ಕತ್ತಾದ ಕ್ಯಾನಿಂಗ್‌ನಲ್ಲಿರುವ ಗೌರ್ದಾಹ್ ನಾರಾಯಣಪುರ ಅಕ್ಷಯ ವಿದ್ಯಾಮಂದಿರದ ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಈ ರೈಲು … Continued