42 ವರ್ಷಗಳಿಂದ ಬಹ್ರೇನ್‌ನಲ್ಲಿ ಸಿಲುಕಿ ಬರಲಾಗದೇ ಒದ್ದಾಡುತ್ತಿದ್ದ ಭಾರತದ ವ್ಯಕ್ತಿ ಕೊನೆಗೂ ಮನೆಗೆ ವಾಪಸ್‌…! ಆಗಿದ್ದೇನು..?

ನವದೆಹಲಿ: ಕಳೆದ 42 ವರ್ಷಗಳಿಂದ ಬಹ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಭಾರತೀಯ ವ್ಯಕ್ತಿಯೊಬ್ಬರು ಕೊನೆಗೂ ಕೇರಳದಲ್ಲಿರುವ ತಮ್ಮ ಕುಟುಂಬದೊಂದಿಗೆ ಮತ್ತೆ ಒಂದಾಗುತ್ತಿದ್ದಾರೆ. ಗೋಪಾಲನ್ ಚಂದ್ರನ್ ಎಂದು ಎಂಬ ವ್ಯಕ್ತಿ, ಉತ್ತಮ ಉದ್ಯೋಗಾವಕಾಶಗಳನ್ನು ಹುಡುಕುತ್ತಾ ಮಧ್ಯಪ್ರಾಚ್ಯ ದೇಶಕ್ಕೆ ತೆರಳಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅಲ್ಲಿ ಸಿಲುಕಿಕೊಂಡಿದ್ದರು. ಭಾರತ ಮತ್ತು ವಿದೇಶಗಳಲ್ಲಿ ಅನ್ಯಾಯವನ್ನು ಎದುರಿಸುತ್ತಿರುವ ಭಾರತೀಯರ ಪರವಾಗಿ ಹೋರಾಡುವ ನಿವೃತ್ತ … Continued

ನೇಪಾಳಕ್ಕೆ ಹೋಗಲು ಗೂಗಲ್‌ ಮ್ಯಾಪ್‌ ಸೂಚಿಸಿದ ದಾರಿಯಲ್ಲಿ ಹೋಗಿ ಬರೇಲಿಯಲ್ಲಿ ಸಿಕ್ಕಿಹಾಕಿಕೊಂಡ ಇಬ್ಬರು ಫ್ರೆಂಚ್ ಸೈಕ್ಲಿಸ್ಟ್‌ಗಳು…!

ಬರೇಲಿ: ದೆಹಲಿಯಿಂದ ಕಠ್ಮಂಡುವಿಗೆ ಸೈಕ್ಲಿಂಗ್ ಮಾಡುತ್ತಿದ್ದ ಇಬ್ಬರು ಫ್ರೆಂಚ್ ಪ್ರವಾಸಿಗರು ದಾರಿ ತಪ್ಪಿ ಬರೇಲಿಯ ಚುರೈಲಿ ಅಣೆಕಟ್ಟಿನ ಬಳಿ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಸೈಕ್ಲಿಂಗ್ ಮಾಡುತ್ತಿದ್ದ ಇವರಿಬ್ಬರನ್ನು ಕೆಲವು ಗ್ರಾಮಸ್ಥರು ಗಮನಿಸಿ ಚುರೈಲಿ ಪೊಲೀಸ್ ಹೊರ ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸರು ಸೈಕ್ಲಿಸ್ಟ್‌ಗಳನ್ನು ರಾತ್ರಿ ಗ್ರಾಮದ ಪ್ರಧಾನ ಅವರ ಮನೆಯಲ್ಲಿ ಇರಿಸಿದರು ಮತ್ತು ಅವರು … Continued