10 ರೂ. ಕೇಳಿದ್ದಕ್ಕೆ 12 ವರ್ಷದ ಮಗನನ್ನೇ ಕತ್ತು ಹಿಸುಕಿ ಸಾಯಿಸಿದ ತಂದೆ

ಚತ್ರಾ (ಜಾರ್ಖಂಡ್): 10 ರೂಪಾಯಿ ಕೇಳಿದ್ದಕ್ಕೆ 48 ವರ್ಷದ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಂಚಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಬಶಿಷ್ಟನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕರೈಲಿಬಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಪ್ಪು ಕುಮಾರ … Continued