ಕೃಷಿ ಕಾಯ್ದೆಗಳ ನ್ಯಾಯಾಲಯದಲ್ಲಿ ಪ್ರಶ್ನಿಸಿರುವಾಗ ಧರಣಿ ಮುಂದುವರಿಕೆ ಏಕೆ: ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ: ವಿವಾದಿತ ಮೂರು ಕೃಷಿ ಕಾಯಿದೆಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದ್ದು, ಇದರ ನಡುವೆ ಅವುಗಳ ವಿರುದ್ಧ ಪ್ರತಿಭಟನೆ ಮುಂದುವರಿಸಿರುವ ರೈತರ ನಡೆಗೆ ಶುಕ್ರವಾರ ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದೆ. ದೆಹಲಿಯ ಜಂತರ್‌ಮಂತರ್‌ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿಸುವಂತೆ ಕೋರಿ ಕಿಸಾನ್‌ ಮಹಾಪಂಚಾಯತ್‌ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್‌ ನೇತೃತ್ವದ … Continued