ನಾಳೆಯಿಂದ ಐದು ದಿನಗಳ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಮತ್ತೆ ಆರಂಭ

ಬೆಂಗಳೂರು: ಕೋವಿಡ್ ೩ನೇ ಅಲೆ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅರ್ಧಕ್ಕೆ ನಿಂತಿದ್ದ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಾಳೆ, ಭಾನುವಾರದಿಂದ ಮತ್ತೆ ಆರಂಭವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಭಾನುವಾರದ ರಾಮನಗರದಿಂದ ೫ ದಿನಗಳ ಪಾದಯಾತ್ರೆ ಆರಂಭವಾಗಲಿದ್ದು, ಮಾರ್ಚ್ ೩ ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಳೆದ ತಿಂಗಳು … Continued