ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ; ರಾಜಕೀಯ ಹಿನ್ನಡೆಯೋ ಅಥವಾ ಲೆಕ್ಕಾಚಾರದ ನಡೆಯೋ..?

ಉನ್ನತ ಮಟ್ಟದ ರಾಜಕೀಯ ತಂತ್ರಗಳಲ್ಲಿ ಸಮಯದ ಆಯ್ಕೆ ಎಂದಿಗೂ ಆಕಸ್ಮಿಕವಾಗಿರುವುದಿಲ್ಲ. ಅದೇ ರೀತಿ ಅಧಿಕಾರದ ಸ್ಥಾನದಿಂದ ಹಿಂದೆ ಸರಿಯುವ ನಿರ್ಧಾರಗಳೂ ಬಹುತೇಕ ದೊಡ್ಡ ರಾಜಕೀಯ ಲೆಕ್ಕಾಚಾರದ ಭಾಗವಾಗಿರುತ್ತವೆ. ಶನಿವಾರ (ಜುಲೈ 25) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಸಲ್ಲಿಸಿ, “ನನ್ನ ಯುವ ಸ್ನೇಹಿತರಿಗೆ” ಉದ್ದೇಶಿಸಿದ ಎರಡು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. … Continued

‘ಅನಿಲ್’ ಆರ್ಮಿಯ ಮಾಸ್ಟರ್ ಪ್ಲಾನ್: ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ ನಟ ʼವಿಜಯʼ ಪಡೆಯ 6 ರಣತಂತ್ರಗಳು !

ತಮಿಳುನಾಡು ರಾಜಕೀಯ ಭೂಪಟದಲ್ಲಿ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸಂಚಲನ ಸೃಷ್ಟಿಸಿದೆ. ಒಟ್ಟು 234  ಸ್ಥಾನಗಳಲ್ಲಿ108ರಲ್ಲಿ ಜಯಗಳಿಸಿರುವ ಟಿವಿಕೆ ಪಕ್ಷವು  ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿಯ ಸಮೀಪಕ್ಕೆ ಬಂದು ನಿಂತಿದೆ. ಇದು ವರ್ಷಗಳ ಕಾಲ ನಡೆದ ವ್ಯವಸ್ಥಿತ ತಯಾರಿ ಮತ್ತು ಹಂತ ಹಂತವಾಗಿ ಕಟ್ಟಿದ ಭದ್ರ ಬುನಾದಿಯ ಫಲವಾಗಿದೆ. … Continued