ತೆಲಂಗಾಣದಲ್ಲಿ ಮಾರಕ ಇಂಜೆಕ್ಷನ್ ನೀಡಿ 500 ಬೀದಿ ನಾಯಿಗಳ ಮಾರಣಹೋಮ…!

ಹೈದರಾಬಾದ್: ತೆಲಂಗಾಣದಲ್ಲಿ ಬೀದಿ ನಾಯಿಗಳ ಸಾಮೂಹಿಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹನುಮಕೊಂಡ ಮತ್ತು ಕಾಮಾರೆಡ್ಡಿ ಜಿಲ್ಲೆಗಳ ಏಳು ಮಂದಿ ಗ್ರಾಮ ಪಂಚಾಯt ಅಧ್ಯಕ್ಷರು (ಸರಪಂಚ್‌ಗಳು) ಸೇರಿದಂತೆ ಒಟ್ಟು 15 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹೊಸ ವರ್ಷದ ಮೊದಲ ಎರಡು ವಾರಗಳಲ್ಲಿ ಕನಿಷ್ಠ 500 ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ದು, … Continued