ಗದಗ : ಬಿಡಾಡಿ ದನಗಳು ಗುದ್ದಿ ವೃದ್ಧ ಸಾವು
ಗದಗ: ಬಿಡಾಡಿ ದನಗಳ ಹಾವಳಿಗೆ ವೃದ್ಧ ಸಾವಿಗೀಡಾದ ಘಟನೆ ಬುಧವಾರ ಬೆಳಗ್ಗೆ ಬೆಟಗೇರಿ ಪಟ್ಟಣದಲ್ಲಿ ನಡೆದಿದೆ. ಗದಗ-ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರದ 7ನೇ ನಂಬರ ಶಾಲೆ ಬಳಿ ಈ ಘಟನೆ ನಡೆದಿದ್ದು, ನಂತರ ರೊಚ್ಚಿಗೆದ್ದ ಜನರು ಬೀದಿಗಳಿದು ಪ್ರತಿಭಟನೆ ನಡೆಸಿದರಲ್ಲದೆ ನಗರಸಭೆಯ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೃದ್ಧನನ್ನು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ … Continued