30 ಪುಟ್ಟ ಮಕ್ಕಳ ಪ್ರಾಣ ಉಳಿಸಲು ವಿಷಪೂರಿತ ಹಾವಿನೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ ಬೀದಿ ನಾಯಿ…!

ಮಯೂರ್‌ಭಂಜ್ (ಒಡಿಶಾ) : ಅಪ್ರತಿಮ ನಿಷ್ಠೆ ಮತ್ತು ತ್ಯಾಗದ ಅಪರೂಪದ ನಿದರ್ಶನದಲ್ಲಿ ಬೀದಿ ನಾಯಿಯೊಂದು, ಶಾಲಾ ಮಕ್ಕಳನ್ನು ವಿಷಪೂರಿತ ಹಾವಿನಿಂದ ರಕ್ಷಿಸಲು ತನ್ನ ಪ್ರಾಣವನ್ನೇ ಬಲಿಕೊಟ್ಟ ಹೃದಯ ಹಿಂಡುವ ಘಟನೆ ಒಡಿಶಾದ ಮಯೂರಭಂಜ್ ಜಿಲ್ಲೆಯ ಉದಲಾ ಬ್ಲಾಕ್‌ನ ಧೀರಕುಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಿಗ್ಗೆ ಸುಮಾರು 8:30ರ ಸಮಯದಲ್ಲಿ ಜಗನ್ನಾಥ ಶಿಶು ವಿದ್ಯಾ ಮಂದಿರದ … Continued

ವೀಡಿಯೊ…| ಕಾರು ಗುದ್ದಿದ ಸಿಟ್ಟಿಗೆ ನಾಯಿ ಸೇಡು ತೀರಿಸಿಕೊಂಡಿದ್ದು ಹೇಗೆ ನೋಡಿ

ಬಾಲಿವುಡ್ ಚಲನಚಿತ್ರ ತೇರಿ ಮೆಹರ್‌ ಬಾನಿಯಾ ಅನ್ನು ನೆನಪಿಸಿಕೊಳ್ಳಿ, ಇದರಲ್ಲಿ ನಾಯಿಯೊಂದು ತನ್ನ ಮಾಲೀಕನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರ ಎಂಬಲ್ಲಿ ನಾಯಿ ಸೇಡಿನ ಸಂಚು ಬೆಳಕಿಗೆ ಬಂದಿದೆ. ಸಾಗರ ನಿವಾಸಿ ಪ್ರಹ್ಲಾದ ಸಿಂಗ್ ಘೋಶಿ ಎಂಬವರು ತಮ್ಮ ಕಾರನ್ನು ತಿರುಗಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಾಯಿಗೆ ಡಿಕ್ಕಿ ಹೊಡೆದಿದೆ. ನಾಯಿಗೆ ಯಾವುದೇ … Continued