ಪಹಲ್ಗಾಮ್ ದಾಳಿ: ‘ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಸಂಪೂರ್ಣ ಬೆಂಬಲ’; ಸರ್ವಪಕ್ಷಗಳ ಸಭೆಯಲ್ಲಿ ವಿಪಕ್ಷಗಳು

ನವದೆಹಲಿ: 26 ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಹತ್ಯಾಕಾಂಡವನ್ನು ಖಂಡಿಸಿರುವ ಪ್ರತಿಪಕ್ಷಗಳು ಸರ್ಕಾರದ “ಯಾವುದೇ ಕ್ರಮ”ಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಗುರುವಾರ ಸಂಜೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಗುಪ್ತಚರ ಮತ್ತು ಸರ್ಕಾರಿ ಅಧಿಕಾರಿಗಳಿಂದ ವಿಪಕ್ಷಗಳ ನಾಯಕರಿಗೆ ಮಾಹಿತಿ ನೀಡಲಾಯಿತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಒಕ್ಕೊರಲಿನಿಂದ … Continued