ವೈದ್ಯೆ ಅತ್ಯಾಚಾರ-ಕೊಲೆ ಖಂಡಿಸಿ ಇಂದು ದೇಶಾದ್ಯಂತ ವೈದ್ಯರ ಮುಷ್ಕರ ; ಯಾವೆಲ್ಲ ಸೇವೆ ಇರಲ್ಲ ?

ನವದೆಹಲಿ: ಕೋಲ್ಕತಾ ನಗರದ ಆರ್‌.ಜಿ. ಕರ್‌ ಸರಕಾರಿ ವೈದ್ಯಕೀಯ ಹಾಗೂ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಶನಿವಾರ (ಆಗಸ್ಟ್ 17) ದೇಶಾದ್ಯಂತ ವೈದ್ಯರು ಸೇವೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರ (ಆಗಸ್ಟ್ 17) ಬೆಳಗ್ಗೆ 6 ಗಂಟೆಯಿಂದ ಮರುದಿನ ಭಾನುವಾರ ಬೆಳಗ್ಗೆ 6 ಗಂಟೆ … Continued

ಸಾರಿಗೆ ನೌಕರರೇ ಎಪ್ರಿಲ್‌ ೭ರಿಂದ ಕರೆ ನೀಡಿದ ಅನಿರ್ದಿಷ್ಟ ಮುಷ್ಕರ ಕೈಬಿಡಿ: ಸಾರಿಗೆ ಸಚಿವರ ಮನವಿ

ಬೆಂಗಳೂರು: ಎಪ್ರಿಲ್‌ ೭ರಿಂದ ಕರೆ ನೀಡಿರುವ ಅನಿರ್ದಿಷ್ಟ ಮುಷ್ಕರವನ್ನು ರದ್ದುಗೊಳಿಸುವಂತೆ ರಾಜ್ಯದ ರಸ್ತೆ ಸಾರಿಗೆ ನೌಕರರ ಒಕ್ಕೂಟಕ್ಕೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ನಾವು ಈಗಾಗಲೇ ಒಕ್ಕೂಟ ಮಂಡಿಸಿದ ಒಂಬತ್ತು ಬೇಡಿಕೆಗಳಲ್ಲಿ ಎಂಟನ್ನು ಪೂರೈಸಿದ್ದೇವೆ. ಬಾಕಿ ಉಳಿದಿರುವ ಏಕೈಕ ಬೇಡಿಕೆಯೆಂದರೆ ಸಂಬಳವನ್ನು ಪರಿಷ್ಕರಿಸುವುದು. 6 ನೇ ವೇತನ ಆಯೋಗದ ಶಿಫಾರಸುಗಳಿಗೆ … Continued

ಈಡೇರದ ಬೇಡಿಕೆ: ಮಾ.೧೮ರಿಂದ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ತಮ್ಮ ಬೇಡಿಕೆ ಈಡೇರದ ಕಾರಣ ಸಾರಿಗೆ ನೌಕರರು ಮತ್ತೊಮ್ಮೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟವು ಮಾರ್ಚ್ ೧೮ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದು, ಪ್ರಮುಖ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಮಾ.೧೮ರಂದು ಬೆಂಗಳೂರಿನ ಫ್ರೀಡಂ ಪಾರ್ಕಿಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು … Continued

ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued