ಬೆಂಗಳೂರು: ಸಾಲದ ಕಂತಿನ ಹಣ ಕೊಡದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ; ಮೂವರ ಬಂಧನ

ಬೆಂಗಳೂರು: ಸಾಲದ ಬಡ್ಡಿ ಹಣ ನೀಡಲು ಸಾಧ್ಯವಾಗದ ಕಾರಣಕ್ಕೆ ಮಹಿಳೆಯೊಬ್ಬರನ್ನು ಅಪಹರಿಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೇಷ್ಮಾ ಬಾನು, ನಜರತ್ ಹಾಗೂ ರೇಷ್ಮಾ ಪತಿ ಸುಹೇಲ್ ಎಂದು ಗುರುತಿಸಲಾಗಿದೆ. ಸಾಲದ ಬಡ್ಡಿ ಹಣ ಕೊಡದಿದ್ದರೆ ಮಹಿಳೆಯನ್ನು … Continued