ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ : ಮುನ್ನೆಚ್ಚರಿಕೆ

ಬೆಂಗಳೂರು: ಇನ್ನೂ ಒಂದೆರಡು ದಿನ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಮತ್ತು ಬಲವಾದ ಗಾಳಿಯೊಂದಿಗೆ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅದು … Continued

ಸಿದ್ದಾಪುರ: ಗಾಳಿ ರಭಸಕ್ಕೆ ಉರುಳಿದ ತೆಂಗಿನ ಮರ-ನಾಲ್ವರಿಗೆ ಗಾಯ

ಸಿದ್ದಾಪುರ: ಭಾರಿ ಗಾಳಿಯಿಂದಾಗಿ ಮನೆ ಮೇಲೆ ತೆಂಗಿನ ಮರ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಡಕೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮನೆಯ ಪಕ್ಕದಲ್ಲಿ ಅಡಿಕೆ ಸಸಿ ಬೆಳೆಸಲು ಪ್ಲಾಸ್ಟಿಕ್‌ ಕವರಿನಲ್ಲಿ ಮಣ್ಣು ತುಂಬುತ್ತಿರುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ತೆಂಗಿನ ಮರ ಬಿದ್ದಿದೆ. ಮರ ಬಿದ್ದ … Continued