ಬೆಂಗಳೂರು: ಟ್ರಾಫಿಕ್‌ನಲ್ಲಿ ಕಾರು ಸಿಲುಕಿ ಪರದಾಟ, ರೋಗಿ ಉಳಿಸಲು ಸಮಯಕ್ಕೆ ಸರಿಯಾಗಿ ಆಪರೇಷನ್ ಥಿಯೇಟರ್ ತಲುಪಲು 3 ಕಿಮೀ ಓಡಿಕೊಂಡೇ ಬಂದ ಡಾಕ್ಟರ್…!

ಬೆಂಗಳೂರು: ವೈದ್ಯರನ್ನು ನಾರಾಯಣ ಸ್ವರೂಪಿ ಎಂದು ಹೇಳುತ್ತಾರೆ. ಕೊರೋನಾ ಉಲ್ಬಣ ಸ್ಥಿತಿಯಲ್ಲಿದ್ದಾಗ ಪ್ರಪಂಚದಾದ್ಯಂತ ವೈದ್ಯರು, ನರ್ಸ್‌ಗಳು, ಆಸ್ಪತ್ರೆ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡಿ ವೈದ್ಯಲೋಕದ ಗೌರವ ಹೆಚ್ಚಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರಿನ ವೈದ್ಯರೊಬ್ಬರು ತಮ್ಮ ಮೇರುಮಟ್ಟದ ಕಾರ್ಯದ ಮೂಲಕ ವೈದ್ಯಲೋಕದ ಕೀರ್ತಿ ಮತ್ತು ಗೌರವ ಹೆಚ್ಚಿಸಿದ್ದಾರೆ. ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ … Continued