ಉಪ್ಪಿಟ್ಟು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥ..ಉಪ್ಪಿಟ್ಟಿನಲ್ಲಿ ಹಾವಿನಮರಿ ಪತ್ತೆ..!

ಯಾದಗಿರಿ : ಬೆಳಿಗ್ಗೆ ಉಪ್ಪಿಟ್ಟು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇಂದು (ಗುರುವಾರ) ಬೆಳಿಗ್ಗೆ ಉಪಾಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಇರುವುದು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ … Continued