ಕುಂದಾಪುರ: ಪರಿಚಯದ ವಿದ್ಯಾರ್ಥಿನಿ ಜೊತೆ ಮಾತನಾಡಿದ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ..!

ಕುಂದಾಪುರ: ತಾಲೂಕಿನ ಬೇರೆ ಬೇರೆ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಬೆನ್ನಲ್ಲೇ ಗುರುವಾರ ಬೆಳಗ್ಗೆ ಬಿದ್ಕಲ್‌ ಕಟ್ಟೆ ಬಳಿ ಬಸ್ಸಿನಲ್ಲಿ ಐಟಿಐ ವಿದ್ಯಾರ್ಥಿಯ ಮೇಲೆ ಮೂವರು ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣ ಉದ್ವಿಗ್ನತೆ ಕಾರಣವಾಯಿತು. ಬಸ್ಸಿನಲ್ಲಿ ಪಯಣಿಸುತ್ತಿದ್ದ ಒಂದು ಕೋಮಿನ ವಿದ್ಯಾರ್ಥಿನಿಯೊಂದಿಗೆ ಯುವಕ ಮಾತನಾಡಿದ ಎಂಬ ಕಾರಣಕ್ಕೆ ಮೂವರು ಯುವಕರು ಐಟಿಐ ವಿದ್ಯಾರ್ಥಿ ಶಶಾಂಕ್‌ ಎಂಬವರ ಮೇಲೆ … Continued