ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ರೈಲ್ವೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಹಾಸನದಲ್ಲಿ ಇಂದು, ಸೋಮವಾರ ವಿದ್ಯಾರ್ಥಿನಿಯೊಬ್ಬಳು ಹಳಿ ಮೇಲೆ ಜಾರಿಬಿದ್ದು ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾಳೆ. ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವುದರೊಂದಿಗೆ ಈ ಅಪಘಾತವು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ … Continued