ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಸಾವು : ಬಾಂಗ್ಲಾದಲ್ಲಿ ಹಿಂಸಾಚಾರ, ಅವಾಮಿ ಲೀಗ್ ಕಚೇರಿ, ಪತ್ರಿಕಾ ಕಚೇರಿಗಳಿಗೆ ಬೆಂಕಿ
ಢಾಕಾ: ಜುಲೈ ದಂಗೆಯ ಪ್ರಮುಖ ಸಂಘಟಕ ಹಾಗೂ ‘ಇಂಕ್ವಿಲಾಬ್ ಮಂಚ’ದ ಸಂಚಾಲಕ ಶರೀಫ್ ಉಸ್ಮಾನ್ ಹಾದಿ ಅವರ ನಿಧನದ ಬೆನ್ನಲ್ಲೇ ಬಾಂಗ್ಲಾದೇಶದ ಢಾಕಾ ಮತ್ತು ಚತ್ತೋಗ್ರಾಮ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಡಿಸೆಂಬರ್ 12 ರಂದು ಢಾಕಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಶರೀಫ್ ಉಸ್ಮಾನ್ ಹಾದಿ ಅವರ ತಲೆಗೆ ಗುಂಡು ಹಾರಿಸಲಾಗಿತ್ತು. ಗಂಭೀರವಾಗಿ … Continued