ಸಿಜೆಪಿ ಪ್ರತಿಭಟನೆ | ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಸುಪ್ರೀಂಕೋರ್ಟ್ ; ಅಪ್ರಾಪ್ತರ ತಕ್ಷಣ ಬಿಡುಗಡೆಗೆ ಸೂಚನೆ
ನವದೆಹಲಿ : ದೆಹಲಿ ಜಂತರ್ ಮಂತರ್ ಹಾಗೂ ವಿವಿಧ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ (Coercive) ಕ್ರಮ ಕೈಗೊಳ್ಳಬಾರದು ಎಂದು ಮಂಗಳವಾರ ಮಹತ್ವದ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, … Continued