ಮೊಬೈಲ್ ಕೊಡಿಸಲಿಲ್ಲವೆಂದು ಸಾವಿನ ಹಾದಿ ಹಿಡಿದ ವಿದ್ಯಾರ್ಥಿ

ವಿಜಯನಗರ: ಮೊಬೈಲ್ ಕೊಡಿಸಿಲ್ಲ ಎಂದು ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ತೊಲಹಳ್ಳಿ ಎಂಬ ಊರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಡತನದ ಕಾರಣಕ್ಕೆ ಪೋಷಕರಿಗೆ ಮೊಬೈಲ್ ಕೊಡಿಸಲಾಗಿರಲಿಲ್ಲ. ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರದ ಕೊಟ್ಟೂರಿನ ಸನ್ನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ … Continued