ವೀಡಿಯೊ…| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು…!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ಪುರವಾದಲ್ಲಿರುವ ನವಯುಗ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ (ಡಿಸೆಂಬರ್ 12) ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ … Continued

ಕ್ಲಾಸ್‌ ರೂಂ ಒಳಗೇ ಶಿಕ್ಷಕನನ್ನು ಇರಿದು ಸಾಯಿಸಿದ ಅಪ್ರಾಪ್ತ ವಿದ್ಯಾರ್ಥಿ…!

ಗುವಾಹತಿ : ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿ ಶನಿವಾರ ತರಗತಿಯೊಳಗೆ ಕೋಚಿಂಗ್ ಸೆಂಟರ್‌ನ ಶಿಕ್ಷಕರೊಬ್ಬರನ್ನು ಅವರ ವಿದ್ಯಾರ್ಥಿಯೇ ಚಾಕುವಿನಿಂದ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯನ್ನು ಶಿವಸಾಗರ ಪಟ್ಟಣದ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. 11 ನೇ ತರಗತಿಯ ವಿದ್ಯಾರ್ಥಿಯನ್ನು ಹಿಂದಿನ ದಿನ ಯಾವುದೋ ವಿಷಯಕ್ಕೆ ಶಿಕ್ಷಕರು ನಿಂದಿಸಿದ್ದರು … Continued