ಭಾರತದ ಜನಸಂಖ್ಯೆಯ ಬೆಳವಣಿಗೆ ದರಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆಯ ಪ್ರಮಾಣವೇ ಹೆಚ್ಚು ; ವರದಿ..!

ನವದೆಹಲಿ: ಹೊಸ ವರದಿಯೊಂದು ಭಾರತದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಘಟನೆಗಳ ಬಗ್ಗೆ ಆತಂಕಕಾರಿ ವಿಚಾರವನ್ನು ಮುಂದಿಟ್ಟಿದೆ. ವರದಿಯ ಪ್ರಕಾರ, ಭಾರತದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಅಪಾಯಕಾರಿ ದರದಲ್ಲಿ ಹೆಚ್ಚುತ್ತಿವೆ. ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಜನಸಂಖ್ಯೆಯ ಬೆಳವಣಿಗೆಯ ದರ ಮತ್ತು ಒಟ್ಟಾರೆ ಆತ್ಮಹತ್ಯೆ ಪ್ರವೃತ್ತಿಯನ್ನು ಮೀರಿಸಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬುಧವಾರ (ಆಗಸ್ಟ್ … Continued

ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ:ಪಾಲಕರಿಗೆ ಸಲಹೆ ನೀಡಿದ ನಟ ಜಗ್ಗೇಶ

ಬೆಂಗಳೂರು: ಬೆಂಗಳೂರಿನಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ (ಮಾರ್ಚ್ 1) ಪ್ರಕರಣಕ್ಕೆ ಸಂತಾಪ ಸೂಚಿಸಿರುವ ನಟ ನಾಯಕ ಜಗ್ಗೇಶ್ ಮಕ್ಕಳ ದುರ್ಬಲ ಮನಸ್ಸಿನ ಬಗ್ಗೆ ಮರುಕಪಟ್ಟಿದ್ದಾರೆ. ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ ಜಯಂತ್ ರೆಡ್ಡಿ, ಸೋಮವಾರ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ಕಾಲೇಜಿನ ೭ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಿವಿಪುರಂನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಯೋಗಾಲಕ್ಕೆ ಬಂದಿದ್ದ ಜಯಂತ್ ರೆಡ್ಡಿ ಕಟ್ಟಡದ ಮೇಲಿನಿಂದ ಜಿಗಿದಿದ್ದು, ತಲೆಗೆ ತೀವ್ರ … Continued