ಚಿತ್ರದುರ್ಗ : ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ; ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಪ್ರಾಧ್ಯಾಪಕರೊಬ್ಬರ ಜೊತೆ ಸಂಬಂಧ ಕಲ್ಪಿಸಿ ಸುಳ್ಳು ವದಂತಿ ಹರಡಿ ಸಹಪಾಠಿಗಳು ನೀಡಿದ ಮಾನಸಿಕ ಕಿರುಕುಳಕ್ಕೆ ಬೇಸತ್ತು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ  ಜಿಲ್ಲೆಯ  ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಖಿತಾ ಎಂ.ಯು (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಈಕೆ ಚಿತ್ರದುರ್ಗ ಜಿಲ್ಲೆಯ … Continued

ಶಾಲಾ ಕಟ್ಟಡದಿಂದ ಜಿಗಿದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಜಲ್ನಾ: (ಮಹಾರಾಷ್ಟ್ರ): ಮಹಾರಾಷ್ಟ್ರದ ಜಲ್ನಾ: ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ದುರಂತ ಘಟನೆಯಲ್ಲಿ, 13 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಶಾಲೆಯ ಮೂರು ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಲ್ನಾ:ದ ಮಾಸ್ತಗಢ ನಿವಾಸಿಯಾಗಿರುವ ಆರೋಹಿ ದೀಪಕ ಬಿದ್ಲಾನ್ ಎಂಬ ವಿದ್ಯಾರ್ಥಿನಿ ಜಲ್ನಾ ಜಿಲ್ಲೆಯ ಸಿಟಿಎಂಕೆ ಗುಜರಾತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆಕೆಯ ತಂದೆ, … Continued

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ; ಹೆಡ್‌ಮಾಸ್ಟರ್, ಮೂವರು ಶಿಕ್ಷಕರು ಅಮಾನತು

ನವದೆಹಲಿ: ದೆಹಲಿಯ ಸೇಂಟ್ ಕೊಲಂಬಸ್ ಶಾಲೆಯ 16 ವರ್ಷದ ವಿದ್ಯಾರ್ಥಿಯೊಬ್ಬ ಮೆಟ್ರೋ ನಿಲ್ದಾಣದ ಎತ್ತರದ ಪ್ಲಾಟ್‌ಫಾರ್ಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ, ಬಾಲಕನ ತಂದೆ ದಾಖಲಿಸಿದ್ದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಹೆಸರಿಸಲಾದ ಶಾಲೆಯ ಹೆಡ್‌ಮಾಸ್ಟರ್ ಮತ್ತು ಮೂವರು ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿಯು ಅಮಾನತುಗೊಳಿಸಿದೆ. ಶೌರ್ಯ ಪಾಟೀಲ ಎಂಬ ವಿದ್ಯಾರ್ಥಿಯು ಮಂಗಳವಾರ … Continued

ಕಾಲೇಜಿನಲ್ಲಿ ರ‍್ಯಾಗಿಂಗಿಗೆ ಹೆದರಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬೆಂಗಳೂರು : ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವೀಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ನೆಲಮಂಗಲ ನಂದರಾಮಯ್ಯನ ಪಾಳ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ (22) ಎಂದು ಗುರುತಿಸಲಾಗಿದೆ. ಜುಲೈ 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ … Continued

ಭಾರತದ ಜನಸಂಖ್ಯೆಯ ಬೆಳವಣಿಗೆ ದರಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆಯ ಪ್ರಮಾಣವೇ ಹೆಚ್ಚು ; ವರದಿ..!

ನವದೆಹಲಿ: ಹೊಸ ವರದಿಯೊಂದು ಭಾರತದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಘಟನೆಗಳ ಬಗ್ಗೆ ಆತಂಕಕಾರಿ ವಿಚಾರವನ್ನು ಮುಂದಿಟ್ಟಿದೆ. ವರದಿಯ ಪ್ರಕಾರ, ಭಾರತದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಅಪಾಯಕಾರಿ ದರದಲ್ಲಿ ಹೆಚ್ಚುತ್ತಿವೆ. ವಿದ್ಯಾರ್ಥಿಗಳ ಆತ್ಮಹತ್ಯೆಯ ಘಟನೆಗಳು ಜನಸಂಖ್ಯೆಯ ಬೆಳವಣಿಗೆಯ ದರ ಮತ್ತು ಒಟ್ಟಾರೆ ಆತ್ಮಹತ್ಯೆ ಪ್ರವೃತ್ತಿಯನ್ನು ಮೀರಿಸಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬುಧವಾರ (ಆಗಸ್ಟ್ … Continued

ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ:ಪಾಲಕರಿಗೆ ಸಲಹೆ ನೀಡಿದ ನಟ ಜಗ್ಗೇಶ

ಬೆಂಗಳೂರು: ಬೆಂಗಳೂರಿನಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ (ಮಾರ್ಚ್ 1) ಪ್ರಕರಣಕ್ಕೆ ಸಂತಾಪ ಸೂಚಿಸಿರುವ ನಟ ನಾಯಕ ಜಗ್ಗೇಶ್ ಮಕ್ಕಳ ದುರ್ಬಲ ಮನಸ್ಸಿನ ಬಗ್ಗೆ ಮರುಕಪಟ್ಟಿದ್ದಾರೆ. ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ ಜಯಂತ್ ರೆಡ್ಡಿ, ಸೋಮವಾರ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ಕಾಲೇಜಿನ ೭ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಿವಿಪುರಂನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಯೋಗಾಲಕ್ಕೆ ಬಂದಿದ್ದ ಜಯಂತ್ ರೆಡ್ಡಿ ಕಟ್ಟಡದ ಮೇಲಿನಿಂದ ಜಿಗಿದಿದ್ದು, ತಲೆಗೆ ತೀವ್ರ … Continued