ಬೀದರ : ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು ; ಕಿರುಕುಳ ಕಾರಣ ಎಂದು ಪೋಷಕರ ಆರೋಪ

ಬೀದರ : ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೀದರಿನಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಶಾಲೆಯವರ ಮಾನಸಿಕ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೀದರಿನ ಪ್ರತಾಪ ನಗರದ ಬಳಿಯಿರುವ ಖಾಸಗಿ ಶಾಲೆಯೊಂದರಲ್ಲಿ ಬುಧವಾರ (ಜೂನ್ 10)ರಂದು ಈ ಘಟನೆ ಸಂಭವಿಸಿದೆ. ಶಾಂತಿನಗರದ ನಿವಾಸಿಯಾದ … Continued

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಶಿರಸಿ: ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು … Continued

ರಸ್ತೆಯಲ್ಲಿ ಬೆನ್ನಟ್ಟಿ ಬಂದು ಶಿಕ್ಷಕಿಯ ತುಟಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ…!

ಮೈನ್‌ಪುರಿ (ಉತ್ತರ ಪ್ರದೇಶ): ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಸಂಬಂಧಿಸಿದಂತೆ ತಲೆತಗ್ಗಿಸುವಂತಹ ಘಟನೆಯೊಂದು ಉತ್ತರ ಪ್ರದೇಶದ ಮೈನಪುರಿಯಲ್ಲಿ ನಡೆದಿದೆ. ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟ ತಾಳಲಾರದೆ ಕೆಲಸ ಬಿಟ್ಟಿದ್ದ ಶಿಕ್ಷಕಿಯನ್ನು ಬೆನ್ನಟ್ಟಿದ ವಿದ್ಯಾರ್ಥಿ, ಜನವರಿ 26ರಂದು  ಹಲ್ಲೆ ನಡೆಸಿ ಆಕೆಯ ಎರಡು ತುಟಿಗಳನ್ನು ಕತ್ತರಿಸಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಆಗ್ರಾ … Continued

ಯಲ್ಲಾಪುರ : ಕಾನೂರು ಜಲಪಾತದಲ್ಲಿ ವಿದ್ಯಾರ್ಥಿ ನಾಪತ್ತೆ

ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ … Continued

ಬೆಳಗಾವಿ : ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲಿನಲ್ಲಿಯೇ ಅತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸುಮಿತ್ರಾ ಗೋಕಾಕ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು ಎಂದು ಗುರುತಿಸಲಾಗಿದೆ. ಈಕೆ ನರ್ಸಿಂಗ್‌ ಓದುತ್ತಿದ್ದಳು ಎನ್ನಲಾಗಿದೆ. ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ … Continued

ಶಿರಸಿ : ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿರಸಿ: ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯ ಮೃತ ದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಬಾಲಕನ ಸಾವಿಗೆ ಕಾರಣವಾಯ್ತೇ ವೆಬ್‌ ಧಾರಾವಾಹಿ…?

ಬೆಂಗಳೂರು : ಬೆಂಗಳೂರಿನಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಬಾಲಕನ ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 3 ರ ಮಧ್ಯರಾತ್ರಿ ಸಿಕೆ … Continued

ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು : ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಕಾಲೇಜು ಉಪನ್ಯಾಸಕರು ಸೇರಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಉಪನ್ಯಾಸಕರಿಂದ ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ವಿದ್ಯಾರ್ಥಿನಿ ಪೋಷಕರಿಗೆ ತಿಳಿಸಿದ್ದಾರೆ. ನಂತರ ಪೋಷಕರು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು … Continued

ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ…! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

ಮುಂಬೈ:   ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಬ್ಬನನ್ನು 5 ಸ್ಟಾರ್‌ ಹೋಟೆಲ್‌ಗೆ ಕರೆದೊಯ್ದು ಅನೇಕ ಬಾರಿ ಲೈಂಗಿಕ ದೌರ್ಜಜ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮುಂಬೈಯ ಪ್ರತಿಷ್ಠಿತ ಶಾಲೆಯೊಂದರ 40 ವರ್ಷದ, ಇಂಗ್ಲಿಷ್‌ ಶಿಕ್ಷಕಿ ಕಳೆದೊಂದು ವರ್ಷದಿಂದ 16 ವರ್ಷದ ಬಾಲಕನ್ನು ಹೊಟೇಲ್‌ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾಳೆ. ಸದ್ಯ ಆಕೆಯನ್ನು … Continued