ಬೆಂಗಳೂರು: ಮನೆಯಲ್ಲೇ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಭವಾನಿನಗರದಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಶು ಉತ್ತಪ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ತಮ್ಮಯ್ಯ ಅವರ ಪುತ್ರ ವಿಶು ಉತ್ತಪ್ಪ ಮನೆಯಲ್ಲಿ ಯಾರೂ ಇಲ್ಲದ … Continued

ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ … Continued