ಮುರುಡೇಶ್ವರ ; ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹುಡುಕಿ ತಂದಿವೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ಗುರುತಿಸಲಾಗಿದೆ. ಮುರುಡೇಶ್ವರದ ನವೀನ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ಎರಡು ಮೃತದೇಹ ಹಾಗೂ ಸಮುದ್ರದ ಅಳಿವೆಯಲ್ಲಿ … Continued