ಹುಬ್ಬಳ್ಳಿ: ಮಳೆಗೆ ಶಾಲೆ ಜಲಾವೃತ, ಮೂರು ತಾಸು ಶಾಲೆಯೊಳಗೆ ಸಿಲುಕಿದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ಅಮರಗೋಳದ ಹೊರವಲಯದ ಹಳ್ಳವು ತುಂಬಿ ಉಕ್ಕಿ ಹರಿದಿದ್ದರಿಂದ ಸಮೀಪದ ಸರ್ಕಾರಿ ಪ್ರೌಢಶಾಲೆಯು ಜಲಾವೃತಗೊಂಡಿತು. ಹೀಗಾಗಿ ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಆರು ಶಿಕ್ಷಕರು ಮೂರೂವರೆ ತಾಸು ಹೊರಬರಲಾಗದೆ ಸಿಲುಕಿ ಪರದಾಡಿದರು. ಗುರುವಾರ ಸಂಜೆ 4:30ರ ಸುಮಾರಿಗೆ ಅರ್ಧ ತಾಸು ಸುರಿದ ಮಳೆಗೆ, … Continued