ರಾಮದುರ್ಗ : ಬಸ್ ಪಲ್ಟಿ, 20ಕ್ಕೂ ಅಧಿಕ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರಿಗೆ ಗಾಯ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು, ಮಂಗಳವಾರ ಬೆಳಗ್ಗೆ ಎನ್‌ ಡಬ್ಲ್ಯು ಕೆ ಆರ್‌ ಟಿ ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗೊಂಡಿದ್ದಾರೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಹೋಗುತ್ತಿದ್ದ ವೇಳೆ ಬಸ್ಸಿನ ಪ್ಲೇಟ್ ಕಟ್ … Continued

ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಜೇನು ದಾಳಿ- ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕೇಶ್ವಾಪುರದ ಸೇಂಟ್ ಮೈಕಲ್ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಜೇನು ಹುಳುಗಳು ದಾಳಿ ನಡೆಸಿವೆ. ಪರೀಕ್ಷೆ ಕೊಠಡಿಗೆ ನುಗ್ಗಿದ ಜೇನುಹುಳುಗಳು ಪರೀಕ್ಷೆ ವಿದ್ಯಾರ್ಥಿಗಳು, ಪೊಲೀಸ್​ ಸಿಬ್ಬಂದಿ, ಶಿಕ್ಷಕರ ಮೇಲೆ ದಾಳಿ ಮಾಡಿವೆ. ಸೋಮವಾರ ಗಣಿತ ವಿಷಯ ಪರೀಕ್ಷೆ ನಡೆಯುತ್ತಿತ್ತು. ಜೇನುಹುಳುಗಳು, ಪರೀಕ್ಷಾ ಕೇಂದ್ರಕ್ಕೆ​ ದಾಳಿ ಮಾಡಿದೆ. ಭಯದಿಂದ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಹೊರ ಓಡಿದರು. ಇಬ್ಬರು … Continued