ರಾಮದುರ್ಗ : ಬಸ್ ಪಲ್ಟಿ, 20ಕ್ಕೂ ಅಧಿಕ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರಿಗೆ ಗಾಯ
ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು, ಮಂಗಳವಾರ ಬೆಳಗ್ಗೆ ಎನ್ ಡಬ್ಲ್ಯು ಕೆ ಆರ್ ಟಿ ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗೊಂಡಿದ್ದಾರೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಹೋಗುತ್ತಿದ್ದ ವೇಳೆ ಬಸ್ಸಿನ ಪ್ಲೇಟ್ ಕಟ್ … Continued